ಚಿದಾನಂದ ಎಂ ಗೌಡ ನೂತನ ಎಂಎಲ್ಸಿ ಆಗಿ ಪ್ರಮಾಣ ವಚನ ಸ್ವೀಕರ | ವಿಶ್ವ ಕನ್ನಡಿ

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಚಿದಾನಂದ ಗೌಡರವರು ಇಂದು ನೂತನ ವಿಧಾನಪರಿಷತ್ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ  ಚಿದಾನಂದ  M ಗೌಡರವರು ಪ್ರಮಾಣವಚನ ಸ್ವೀಕರಿಸಿದ್ದಾರೆ .ಇನ್ನು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್,  ಕೋಟ ಶ್ರೀನಿವಾಸ ಪೂಜಾರ , ಎಂಎಲ್ ಸಿ Y Aನಾರಾಯಣಸ್ವಾಮಿ  ಸೇರಿದಂತೆ ಇತರರು ಭಾಗವಹಿಸಿದ್ದರು.